*"ಕನ್ನಡ ಸಾಹಿತ್ಯ"*
━━━━━━━━━━━━━━━━━━━
1) ಕನ್ನಡದ ಕಾವ್ಯ ಪಿತಾಮಹ ಯಾರು.?
☄ ಪಂಪ
2) ರನ್ನನ ನಾಟಕೀಯ ಕಾವ್ಯ ಯಾವುದು,?
☄ ಗದಾಯುದ್ಧ
3) ನಾಡೋಜ ಪಂಪ ಕೃತಿಯ ಕರ್ತೃ ಯಾರು.?
☄ ಮುಳಿಯ ತಿಮ್ಮಪ್ಪಯ್ಯ
4) ಪಂಪನ ಲೌಕಿಕ ಕಾವ್ಯ ಯಾವುದು.?
☄ವಿಕ್ರಮಾರ್ಜುನ ವಿಜಯ
5) ಪಂಪ ಭಾರತದಲ್ಲಿ ವರ್ಣಿತವಾಗಿರುವ ಸರೋವರ ಯಾವುದು.?
☄ವೈಶಂಪಾಯನ
6) ಪಂಪಭಾರತದಲ್ಲಿ " ನೆತ್ತಮನಾಡಿ ,ಭಾನುಮತಿ ಸೋಲ್ತೋಡೆ
...ಮುತ್ತಿನ ಕೇಡನೆ ನೋಡಿ ನೋಡಿ ಬಳುತ್ತಿವೆ.," ಈ ಮಾತು ಯಾರ
ಸ್ನೇಹದ ಸಂಕೇತವಾಗಿದೆ..?
☄ ಕರ್ಣ -ದುರ್ಯೋಧನ
7) ಹಿತಮಿತ ಮೃದು ವಚನ ,ಪ್ರಸನ್ನ
ಗಂಭೀರವದನ ರಚನ ಚತುರ '' ಯಾರ ಶೈಲಿಯಾಗಿದೆ..?
☄ ಪಂಪ
8) ಪಂಪ ಭಾರತದಲ್ಲಿ ಕೊನೆಯಲ್ಲಿ
ಅರ್ಜುನನೊಡನೆ ಪಟ್ಟಕ್ಕೇರುವಳು ಯಾರು,?
☄ ಸುಭದ್ರೆ
9) " ಬೆಳಗುವೆನಿಲ್ಲಿ ಲೌಕಿಕವನಲ್ಲಿ ಜಿನಾಗಮಂ " ಎಂಬ ಉಕ್ತಿ ಬರುವ ಕಾವ್ಯ,?
☄ ಪಂಪ ಭಾರತ
10) " ಕರ್ಣರಸಾಯನ ಮಲ್ತೆ ಭಾರತಂ " ಎಂಬ ಉಕ್ತಿ ಬರುವ ಕಾವ್ಯ ಯಾವುದು..?
☄ಪಂಪ ಭಾರತ
11) ಪಂಪ ಭಾರತದಲ್ಲಿ ಬರುವ
"ಅತ್ಯುನ್ನತಿಯೊಳಮಂ ಸಿಂಧೂದ್ಭವಮಂ " ಎಂದರೆ ಯಾರನ್ನು
ಕರೆಯುತ್ತಾರೆ .?
☄ ಭೀಷ್ಮ
12) " ಭೇದಿಸಲೆಂದು ದಲ್ ನುಡಿದರೆನ್ನದಿರೊಯ್ಯನೆ " ಎಂಬ ಕೃಷ್ಣ ಯಾರ ಕುರಿತು ಹೇಳಿದ್ದಾನೆ..?
☄ಕರ್ಣ
13) " ಪಿಡಿಯೆಂ ಚಕ್ರವನೆಂಬ ಚಕ್ರಯ
ನಿಳಾಚಕ್ರಂ ಭಯಂಗೊಳ್ವಿನಂ "
ಎಂದು ತನ್ನ ಕಾರ್ಯ ತಿಳಿಸಿದವರು ಯಾರು,?
☄ ಭೀಷ್ಮ
14) " ಪಗೆವರ ನಿಟ್ಟೆಲ್ವಂ ಮುರಿವೊಡೆಗೆ
ಪಟ್ಟಂಗಟ್ಟಾ " ಎಂದು ಹೇಳಿದವರು..?
☄ ಕರ್ಣ
15) ಪಂಪನ ಯಾವ ಕೃತಿ ಮೂರು ತಿಂಗಳಲ್ಲಿ ರಚನೆಯಾಗಿದೆ,?
☄ ಪಂಪ ಭಾರತ
16) " ಕತೆ ಪಿರಿದಾದೊಡಂ ಕತೆಯ
ಮೆಯ್ಗಿಡಲೀಯದೆ " ರಚಿತವಾದ ಪಂಪನ ಕಾವ್ಯ ಯಾವುದು,?
☄ ಪಂಪ ಭಾರತ
17) ಪಂಪ ಭಾರತದಲ್ಲಿರುವ ಒಟ್ಟು ಆಶ್ವಾಸಗಳು .?
☄14 ಆಶ್ವಾಸಗಳು
18) " ಪಂಪ ಕನ್ನಡ ಕಾಳಿದಾಸ " ಎಂದು ಹೇಳಿದವರು,?
☄ ತಿ.ನಂ.ಶ್ರೀ
19) ಸೂಲ್ ಪಡೆಯಲಪ್ಪುದು ಕಾಣ
ಮಹಾಜಿರಂಗದೊಳ್ ಎಂಬ ವಾಕ್ಯ
ಪಂಪನ ಯಾವ ಕಾವ್ಯದಲ್ಲಿದೆ ,?
☄ ಪಂಪ ಭಾರತ
20) " ಸಂಸ್ಕೃತ ಸಾಹಿತ್ಯಕ್ಕೆ ಆದಿಕವಿ ವಾಲ್ಮೀಕಿ ಆದಂತೆ ಕನ್ನಡ ಆದಿಕವಿ ಪಂಪ " ಈ ಮಾತನ್ನು ಹೇಳಿದವರು ಯಾರು.?
☄ ಟಿ.ಎಸ್.ವೆಂಕಣಯ್ಯ
21) " ಓಲೈಸಿ ಬಾಳುವುದೇ ಕಷ್ಟಂ ಇಳಾಧಿನಾಧರಂ " ಈ ಮಾತನ್ನು ಹೇಳಿದ ಕವಿ ಯಾರು.?
☄ಪಂಪ
22) ವಿಕ್ರಮಾರ್ಜುನ ವಿಜಯದ ಮೂಲ ಆಕರ ಗ್ರಂಥ ಯಾವುದು.?
☄ ವ್ಯಾಸ ಭಾರತ
23) ರನ್ನನನ್ನು ಶಕ್ತಿ ಕವಿ ಎಂದು ಕರೆದವರು ಯಾರು.?
☄ ಕುವೆಂಪು
24) " ನಿನ್ನಂ ಪೆತ್ತಳ್ ವೊಲೆವೊತ್ತಳೆ
ವೀರ ಜನನಿವೆಸಂ ವೆತ್ತಳ್ " ಎಂಬ
ಕಾವ್ಯವನ್ನು ದುರ್ಯೋಧನ ಯಾರನ್ನು ಕುರಿತು ಹೇಳಿದ್ದಾನೆ,?
☄ ಕರ್ಣ
25) ರನ್ನ ತನ್ನ ಗದಾಯುದ್ಧವನ್ನು ಯಾರನ್ನು ಸಮೀಕರಿಸಿ ಹೇಳಿದ್ದಾನೆ,?
☄ಸತ್ಯಾಶ್ರಯ ಇರಿವ ಬೆಡಂಗ
26) " ನೆಲಕಿರಿವೆನೆಂದು ಬಗೆದರೆ.? ಛಲಕಿರಿವೆಂ ಪಾಂಡು ಸುತರೋಳಿ ಕೋಲ್ಲಿಸಿದ ನೆಲನಿದು ಪಾಳ್ನೆಲನೆನಗೆ "
ಎಂಬ ಸಾಲು ಬರುವ ಕಾವ್ಯ ಯಾವುದು.?
☄ಗದಾಯುದ್ಧ (ದುರ್ಯೋಧನ)
27) ಸಾಹಿತ್ಯ ಸಂಶೋಧನ ಕೃತಿಯಲ್ಲಿ " ಭೀಮನೇ ನಾಯಕ ರೌದ್ರವೇ " ಮುಖ್ಯ ರಸ ಎಂದವರು ..?
☄ದ.ರಾ.ಬೇಂದ್ರೆ
28) ರನ್ನನು ಸಿಂಹಾವಲೋಕನ ಕ್ರಮದಿಂದ ಬರೆದ ಕಾವ್ಯ ಯಾವುದು,?
☄ ಗದಾಯುದ್ಧ
29) " ಕೃತಿ ಪರೀಕ್ಷಿಪಂಗೆಂಟೆರ್ದೆಯೆ "
ಎಂದು ಸವಾಲು ಹಾಕಿದ ರನ್ನನ ಕೃತಿ ಯಾವುದು..?
☄ಗದಾಯುದ್ಧ
30) 'ರನ್ನ ವರ ಕವಿ , ಚಿರಕವಿ ಮತ್ತು ಮಹಾಕವಿಯಾಗಿ ನಿಂತಿದ್ದಾನೆ ' ಈ ಹೇಳಿಕೆಯನ್ನು ನೀಡಿರುವವರು..?
☄ ಬಿ.ಎಂ.ಶ್ರೀ
31) " ನಾಟಕೀಯತೆಯಲ್ಲಿ ರನ್ನನು
ಪಂಪನಿಗಿಂತಲೂ ಒಂದು ಕೈ ಮೇಲು " ಎಂದು ಹೇಳಿದವರು .?
☄ರಂ.ಶ್ರೀ.ಮುಗಳಿ
32) ಜೋಳದ ಪಾಳಿ ಎಂದರೆ..?
☄ ಅನ್ನದ ಹಂಗು(ಋಣ)
33) " ನೀರೊಳಗಿರ್ದುಂ
ಬೆಮರ್ತನುರಗಪತಾಕಂ " ಎಂಬ ಉಕ್ತಿ ಬರುವ ಕೃತಿ..?
☄ ಗದಾಯುದ್ಧ
34) ಗದಾಯುದ್ಧ ಸಂಗ್ರಹ ಕೃತಿ ಬರೆದ ಕವಿ ಯಾರು.?
☄ ತಿ.ನಂ.ಶ್ರೀ
35) ರನ್ನನ ದುರ್ಯೋಧನ ಮಹಾನುಭಾವ ಎಂದವರು ಯಾರು,?
☄ಅನಂತ ರಂಗಚಾರ್
36) " ಬ್ರಹ್ಮ ಗಣ " ವನ್ನು ಜಯಕೀರ್ತಿ
ಹೀಗೆ ಕರೆದಿದ್ದಾರೆ..?
☄ರತಿ
37) ವಡಿಯ ಪ್ರಸ್ತಾಪ ಕನ್ನಡದಲ್ಲಿ ಮೊದಲಿಗೆ ಮಾಡಿದ ಕೃತಿ ಯಾವುದು..?
☄ಕವಿ ಜಿಹ್ವಾಬಂಧನ
38) ಕಂದ ಪದ್ಯದ ಎಷ್ಟನೇ ಗಣದ ಮೇಲೆ ' ಯತಿ ' ಬರುತ್ತದೆ..?
☄6 ನೇ ಗಣ
39) ಸಂಸ್ಕೃತದ ಆರ್ಯಾಗೀತಿ ; ಪ್ರಾಕೃತದ ' ಸ್ಕಂಧಕ 'ಎಂದಕ್ಕೆ ಕನ್ನಡ ಸಂವಾದ ಪದ ಯಾವುದು,?
☄ಕಂದ ಪದ್ಯ
40) " ಖ್ಯಾತ ಕರ್ನಾಟಕ ವೃತ್ತಗಳು " ಎಂದು ಹೆಸರಿಸಿದವರು.?
☄1ನೇ ನಾಗವರ್ಮ
41) ಅಚ್ಚಗನ್ನಡ ಛಂದಸ್ಸಿನ ಹತ್ತು ಮಟ್ಟುಗಳಲ್ಲಿ ಮೊದಲನೆಯದು,?
☄ಮದನವತಿ
42) ಗೀತಿಕೆಯ ಮೊದಲ ಪ್ರಯೋಗ ಕಂಡು ಬರುವ ಕೃತಿ ಯಾವುದು.. ?
☄ಕವಿರಾಜಮಾರ್ಗ
43) ಪೊಸಗನ್ನಡದಿಂ ವ್ಯಾವರ್ಣಿಸುವೆಂ
ಸತ್ಕೃತಿಯಂ ಎಂದು ಹೇಳಿದವನು ..?
☄ಚಂದ್ರರಾಜ
44) ಕನ್ನಡ ಮೊದಲನೆಯ ವ್ಯಾಕರಣ '
ಶಬ್ಧಸ್ಮೃತಿ ' ಮತ್ತು ಸಂಸ್ಕೃತದಲ್ಲಿ ಕನ್ನಡ ವ್ಯಾಕರಣ" ಕರ್ಣಾಟಕ ಭಾಷಾಭೂಷಣ " ಬರೆದ ಕವಿ ಯಾರು .?
☄2 ನೇ ನಾಗವರ್ಮ
45) ಆಗಮ ಲೌಕಿಕ ವಿರೋಧಮಂ ಕಳೆದು , ಸಾರಾಂಶಮಂ ಕೊಂಡಾ ಹಲವು ಮತಂಗಳನೊಂದು ಮಾಡಿ ಬರೆದ ಕಾವ್ಯ ಯಾವುದು..?
☄ಮದನ ತಿಲಕ
46) 24ನೇ ತೀರ್ಥಕರ ಮಹಾವೀರನ ಕುರಿತು ಚಂಪೂ ಕಾವ್ಯ ಬರೆದ ಕವಿ ಯಾರು,?
☄2ನೇ ನಾಗವರ್ಮ -ವರ್ಧಮಾನ ಪುರಾಣ
47) ಕವಿರಾಜ ಮಾರ್ಗದಲ್ಲಿ ಪ್ರಾಸಾಕ್ಷರವನ್ನು ಹೀಗೆ ಕರೆಯಲಾಗಿದೆ..?
☄ಶಬ್ದಾಲಂಕಾರ
48) ಸುಭಟರ್ಕಳ್, ಕವಿಗಳ್ ,ಸುಪ್ರಭುಗಳ್ ಎಂದು
ವರ್ಣಿಸುವುದಕ್ಕೆ ಕವಿರಾಜಮಾರ್ಗದ ಪ್ರಕಾರ ಯಾವುದು,?
☄ಬಹುವಿಶೇಷಣ
49) ಅಕ್ಷರ ಗಣ ಕನ್ನಡಕ್ಕೆ ಯಾವ ಭಾಷೆಯ ಕೊಡುಗೆ ಯಾಗಿದೆ .?
☄ಸಂಸ್ಕೃತ
50) ಪ್ರಾಸಾಕ್ಷರವು ವಿಸರ್ಗದಿಂದ ಕೊಡಿದ್ದರೆ...?
☄ಅಜಪ್ರಾಸ
51) ಕನ್ನಡದ ಆದಿ ವ್ಯಾಕರಣಕಾರ ಯಾರು.?
☄2 ನೇ ನಾಗವರ್ಮ
52) " ಛಂದಸ್ಸು ಕವಿಯ ಕಣ್ಣಿನ ಬೆಳಕು "ಎಂದು ಹೇಳಿದವರು.?
☄1ನೇ ನಾಗವರ್ಮ
53) ಛಂದಸ್ಸು ಎಂದರೆ..?
☄ಪದ್ಯಾರಚನ ಶಾಸ್ತ್ರ
54) ಕನ್ನಡ ಛಂದಸ್ಸಿಗೆ ಮಾತ್ರಾಗಣ ಯಾವ ಭಾಷೆಯ ಕೊಡುಗೆ ಯಾಗಿ
1 Comments
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
ReplyDeletejayakumarcsj@gmail.com